Author: Jagath Bhat

ಪುತ್ತೂರು: ಹಿಟ್ & ರನ್ – ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಸಂಚರಿಸುತಿದ್ದ ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು

ಪುತ್ತೂರು: ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು ಸ್ಕೂಟರ್‌ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ. ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ರವರು ಆಕ್ಟಿವಾ ಸ್ಕೂಟರಿನಲ್ಲಿ

Read More »

ಹೋಳಿಗೆ ತುಪ್ಪ ಹೊಟೇಲ್ ಖ್ಯಾತಿಯ ಪುರುಷರಕಟ್ಟೆಯ ಉದಯಭಾಗ್ಯದ ಮಾಲಕ ಸುರೇಶ್ ಪ್ರಭು ಹೃದಯಾಘಾತದಿಂದ ನಿಧನ

ಪುತ್ತೂರು: ಪುರುಷರಕಟ್ಟೆ ಉದಯಭಾಗ್ಯ ಹೊಟೇಲ್ ಮಾಲಕ ಸುರೇಶ್ ಪ್ರಭು (72) ಅವರು ಹೃದಯಾಘಾತದಿಂದ ಅ.1 ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಪುತ್ತೂರಿನ ಹೊಟೇಲ್ ಉದ್ಯಮಗಳ ಪೈಕಿ ಹೋಳಿಗೆ ತುಪ್ಪ ಹೋಟೇಲ್ ಎಂದೇ ಖ್ಯಾತವಾಗಿತ್ತು ಪುತ್ತೂರಿನ

Read More »

ನರಿಮೊಗರು: ಕಾರು ಟ್ರ್ಯಾಕ್ಟರ್ ನಡುವೆ ಅಪಘಾತ – ಟ್ರ್ಯಾಕ್ಟರ್ ಜಖಂ : ಹಲವರಿಗೆ ಗಾಯ

ನರಿಮೊಗರು: ಕಾಣಿಯೂರು – ಸುಬ್ರಹ್ಮಣ್ಯ ಹೆದ್ದಾರಿಯ ನರಿಮೊಗರು ಸಮೀಪದ ಪಾಪೆತ್ತಡ್ಕ ಎಂಬಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಅ.1 ರಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸುಬ್ರಹ್ಮಣ್ಯ ಕಡೆ ಸಾಗುತಿದ್ದ ಕಾರು ಹಾಗೂ ಪುತ್ತೂರು ಕಡೆ

Read More »

Mahesh Bus | ತುಳುನಾಡಿನ ಪ್ರಖ್ಯಾತ ‘ಮಹೇಶ್’ ಬಸ್ ಮಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ಕ್ಷೇತ್ರದಲ್ಲಿ ಬಹಳಷ್ಟು ಹೆಸರುವಾಸಿಯಾದ ಮಹೇಶ್ ಬಸ್ (Mahesh Bus) ಮಾಲಕರು ತಾನು ವಾಸಿಸುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ

Read More »

ಎಡನೀರು ಹಾಗೂ ಪುರಿ ಜಗನ್ನಾಥ ಕ್ಷೇತ್ರದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಭೇಟಿ

ಎಡನೀರು ಮಠದ ಸ್ವಾಮೀಜಿ ಧರ್ಮಸ್ಥಳ ಭೇಟಿ ಕಾಸರಗೋಡು ಎಡನೀರು ಮಠದ ಸಚ್ಚಿದಾನಂದತೀರ್ಥ ಸ್ವಾಮೀಜಿ ಶನಿವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಅವರು ಫಲಮಂತ್ರಾಕ್ಷತೆಯೊಂದಿಗೆ ಪ್ರಸಾದ

Read More »

ದೇಶದಲ್ಲಿ ಹಿಂದೂಗಳ ಶಕ್ತಿ ಹೇಗಿರಬೇಕೆಂದರೆ ಸರ್ಕಾರ ಹಿಂದೂಗಳ ಹೇಳಿಕೆಯಂತೆ ನಡೆಯಬೇಕು..! : ದೇವಸ್ಥಾನಗಳನ್ನು ಸರಕಾರಿಕರಣಗೊಳಿಸಿದಂತೆ ಮಸೀದಿಗಳನ್ನು ಏಕೆ ಮಾಡುವುದಿಲ್ಲ..? ಮಂದಿರ ಸಂಸ್ಕೃತಿ ರಕ್ಷಣೆ ಸಭೆಯಲ್ಲಿ ಚರ್ಚೆ – ಮುಂಬೈಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿನ ಭ್ರಷ್ಟಾಚಾರ ಬೆಳಕಿಗೆ ತಂದಿರುವ ಸುಪ್ರಸಿದ್ಧ ಸರ್ಜನ್ ರ ಪುಸ್ತಕ ಬಿಡುಗಡೆ

ಹಿಂದೂ ಬಾಂಧವರು ಹಿಂದೂ ರಾಷ್ಟ್ರದ ಬೇಡಿಕೆಗಾಗಿ ಸರಕಾರವನ್ನು ಅವಲಂಬಿಸಿಕೊಂಡಿದ್ದಾರೆ, ಆದರೆ ಒಂದು ಜನಾಂಗವು ತಮಗೆ ಬೇಕಾದುದೆಲ್ಲವನ್ನೂ ಸರಕಾರದಿಂದ ಮಾಡಿಸಿಕೊಳ್ಳುತ್ತದೆ. ಅಧಿಕಾರದಲ್ಲಿ ಹಿಂದೂಗಳಿದ್ದರು ಕೂಡ ಈ ಜನರ ವಿಚಾರಕ್ಕನುಸಾರವಾಗಿಯೇ ಸರಕಾರ ಕಾರ್ಯಾಚರಿಸುತ್ತದೆ. ನಮ್ಮ ದೇಶವು ಯಾವುದೇ

Read More »

Soujanya Case | ಸೌಜನ್ಯ ಪ್ರಕರಣದ ಸಿಬಿಐ ವಕೀಲ ಶಿವಾನಂದ ಪೆರ್ಲರ ಸಾವಿನ ಖರ್ಚು ನನ್ನದೇ – ಪೋಸ್ಟ್ ಹಾಕಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಬೆಂಗಳೂರು: ಸೌಜನ್ಯ ಪ್ರಕರಣದಲ್ಲಿ (Soujanya Case) ಸಿಬಿಐ ಪರ ವಾದಿಸಿದ ವಕೀಲರ ವಿರುದ್ಧ ಪೋಸ್ಟ್ ಹಾಕಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನವಾಗಿದೆ. ಸಿಬಿಐ ಪರ ವಾದಿಸಿದ ವಕೀಲರಾದ ಶಿವಾನಂದ ಪೆರ್ಲರ ಸಾವಿನ ಖರ್ಚು ನನ್ನದೆ ,

Read More »

Jyothi Rai | ತೆಲುಗು ನಿರ್ದೇಶಕನ ಜೊತೆ ಎರಡನೇ ಮದುವೆಗೆ ತಯಾರಾದ ಪುತ್ತೂರಿನಲ್ಲಿ ಓದಿ ಬೆಳೆದ ನಟಿ ಜ್ಯೋತಿ ರೈ

ಕನ್ನಡ ಕಿರುತೆರೆ ನಟಿ ಜ್ಯೋತಿ ರೈ (Jyothi Rai) ಸದ್ದಿಲ್ಲದೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಗುಡ್‌ ನ್ಯೂಸ್ ಕೊಡುವುದಾಗಿ ಹೇಳಿದ್ದ ಚೆಲುವೆ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ

Read More »

ಪುತ್ತೂರಿನ ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ & ಫರ್ನಿಚರ್ ನಲ್ಲಿ ಅ.2ರಿಂದ ಬಿಗ್ ಸೇಲ್ : ಗಿಫ್ಟ್ ಕೂಪನ್ ನಲ್ಲಿ ಆಕರ್ಷಕ ಬಹುಮಾನ – ಸ್ಕ್ರ್ಯಾಚ್ & ವಿನ್ , ಕ್ಯಾಶ್ ಬ್ಯಾಕ್, 40% ಆಫರ್ – ಈ ವಿಶೇಷ ಆಫರ್ ಕೇವಲ 6 ದಿನ

ಪುತ್ತೂರು : ಪುತ್ತೂರಿನಲ್ಲಿ 44 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ನ್ಯೂ ಮಂಗಳೂರು ಫರ್ನಿಚರ್ ಸಹ ಸಂಸ್ಥೆ ದರ್ಬೆ ಬುಶ್ರಾ ಟವರ್ ನಲ್ಲಿ ವ್ಯವಹರಿಸುತ್ತಿರುವ ನ್ಯೂ ಮಂಗಳೂರು ಇಲೆಕ್ಟೋನಿಕ್ಸ್‌ನಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಬಿಗ್ ಸೇಲ್ ಅ.2 ರಿಂದ

Read More »

ಕಾಡು ಹಂದಿಗೆ ಇಟ್ಟ ವಿದ್ಯುತ್ ಬಲೆಗೆ ತುಳಿದು ಇಬ್ಬರು ಮೃತ್ಯು – ಮೃತದೇಹಗಳನ್ನು ಜಮೀನಿನಲ್ಲೇ ಹೂತ ಮಾಲಕ

ಪಾಲಕ್ಕಾಡ್: ಕಾಡು ಹಂದಿಗಳಿಗಾಗಿ ಇಟ್ಟಿದ್ದ ವಿದ್ಯುತ್ ಬಲೆಯನ್ನು ತುಳಿದು ಇಬ್ಬರು ಯುವಕರು ಮೃತಪಟ್ಟಿದ್ದು ಇದರಿಂದ ಆತಂಕಗೊಂಡಿರುವ ಜಮೀನಿನ ಮಾಲಕ, ಆ ಯುವಕರ ದೇಹಗಳನ್ನು ತನ್ನ ಜಮೀನಿನಲ್ಲೇ ಹೂತ ಘಟನೆ ನಡೆದಿದೆ ಎಂದು onmanorama.com ವರದಿ

Read More »
error: Content is protected !!