
ಅಬಕಾರಿ ಕಾಯ್ದೆ ಪ್ರಕರಣ : ವಿಟ್ಲ, ಸುಳ್ಯದಲ್ಲಿ ಇಬ್ಬರ ಬಂಧನ
ಬಂಟ್ವಾಳ, ಸುಳ್ಯ, ಮಾ 22 : ಅಬಕಾರಿ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ವಿಟ್ಲ ಹಾಗೂ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ತಲಾ ಒಬ್ಬನನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ
ಬಂಟ್ವಾಳ, ಸುಳ್ಯ, ಮಾ 22 : ಅಬಕಾರಿ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ವಿಟ್ಲ ಹಾಗೂ ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ತಲಾ ಒಬ್ಬನನ್ನು ಬಂಧಿಸಲಾಗಿದೆ. ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ
ವಿಟ್ಲ: ಬಿಜೆಪಿಯ ಭರವಸೆಗಳ ಹಿಂದೆ ಹೋದ ಜನರಿಗೆ ಸರಿಯಾದ ವಿಚಾರ ತಿಳಿಯುತ್ತಿದೆ. ಸಿದ್ಧರಾಮಯ್ಯ ಸರ್ಕಾರ ಇದ್ದ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಅದ್ಭುತ ಕೆಲಸಗಳಾಗಿದೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆ ಶೇ.97ರಷ್ಟನ್ನು ಅಧಿಕಾರಕ್ಕೆ ಬಂದಾಗ ಪೂರೈಸುವ
ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ (Karinja) ದೇವಸ್ಥಾನದ 2 ಕಿ.ಮೀ. ಸುತ್ತಳತೆಯ ಪ್ರದೇಶವನ್ನು ಧಾರ್ಮಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಕಾಯ್ದಿರಿಸಿ ಎಲ್ಲ ರೀತಿಯ ಗಣಿಗಾರಿಕೆ ಮತ್ತು ಕಲ್ಲುಪುಡಿ (ಕ್ರಷರ್) ಚಟುವಟಿಕೆಯನ್ನು ನಿಷೇಧಿಸಿ ರಾಜ್ಯ ಸರಕಾರ ಆದೇಶ
ಬಂಟ್ವಾಳ: ನನ್ನ ಅಧಿಕಾರವಧಿಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ಶಾಂತಿ ನೆಲೆಸಿತ್ತು, ಆದರೆ ಧರ್ಮಾಧರಿತ ಹತ್ಯೆ ನಡೆಸಿ ಅಪಪ್ರಚಾರ ಮಾಡಲಾಗಿತ್ತು. ಕೊಲೆ ಆರೊಪಿಗಳು ಯಾರೂ ಕಾಂಗ್ರೆಸ್ ಕಾರ್ಯಕರ್ತರಲ್ಲ, ಇಲ್ಲಿನ ಅಶಾಂತಿಗೆ ಮತೀಯವಾದ ಪಕ್ಷಗಳೇ ಕಾರಣ ಎಂದು ಎಸ್ಡಿಪಿಐ
ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
High Court Rare Judgment : ಮಂಗಳೂರು Mangalore: ಹಲ್ಲೆ ನಡೆಸಿದ ಅಪರಾಧಿಯ ವಯಸ್ಸು, ಸನ್ನಡತೆ, ಸಾಮಾಜಿಕ ಸ್ಥಿತಿ ಗತಿಯನ್ನು ಗಮನಿಸಿ ನ್ಯಾಯಾಲಯ ಶಿಕ್ಷೆಯಲ್ಲಿ ಔದಾರ್ಯ ತೋರಿಸಿದ ಅಪರೂಪದ ವಿದ್ಯಮಾನವೊಂದು ರಾಜ್ಯ ಹೈಕೋರ್ಟಿನಲ್ಲಿ (High
ಉಡುಪಿ : ಮಾರ್ಚ್ 25ರೊಳಗೆ ಬಂಟ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಘೋಷಿಸಬೇಕು ಮತ್ತು ಪ್ರಸ್ತುತ 2 ಬಿ ವರ್ಗದಲ್ಲಿರುವ ಮೀಸಲಾತಿಯನ್ನು 2 ಎ ವರ್ಗಕ್ಕೆ ಸೇರಿಸಬೇಕು, ಇಲ್ಲದಿದ್ದಲ್ಲಿ ರಾಜ್ಯದ 20 ಕ್ಷೇತ್ರಗಳಲ್ಲಿ ಬಂಟ
ರಮಾನಾಥ ರೈ ನೇತೃತ್ವದಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಅವರ ಅಧ್ಯಕ್ಷತೆಯ ಕಂಬಳ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಸಮೀಪದ ನಾವೂರು ಗ್ರಾಮದ ಕೂಡಿಬೈಲಿನಲ್ಲಿ 12ನೇ ವರ್ಷದ ಮೂಡೂರು-ಪಡೂರು ‘ಬಂಟ್ವಾಳ ಕಂಬಳ’ಕ್ಕೆ ಮಾ 4ರಂದು
ಬಂಟ್ವಾಳ – ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಸಮಯದಲ್ಲಿ ಶ್ರೀರಾಮನಗರದ ಆಸ್ಪತ್ರೆಯ ಮುಂಭಾಗದಲ್ಲಿ ಇದ್ದಂತಹ ಸಾರ್ವಜನಿಕ ಬಸ್ಸು ತಗುದಾಣವನ್ನು ತೆರವುಗೊಳಿಸಿದ್ದರು (Bantwala). ಸುಮಾರು ವರ್ಷಗಳು ಸಾರ್ವಜನಿಕರಿಗೆ, ಆಸ್ಪತ್ರೆಗೆ ಬಂದಂತಹ ರೋಗಿಗಳಿಗೆ ಆದ ಸಮಸ್ಯೆ
ಬಂಟ್ವಾಳ : ಕ್ಷುಲ್ಲಕ ಕಾರಣಕ್ಕೆ ಪರಿಚಿತರಿಬ್ಬರ ನಡುವೆ ಗಲಾಟೆ ನಡೆದು ಓರ್ವ ಯುವಕ ಇರಿತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ಫೆ.18 ರಂದು ಮಧ್ಯಾಹ್ನ ನಡೆದಿದೆ. ಪಾಣೆಮಂಗಳೂರು ಜೈನರ ಪೇಟೆ
© 2018-22 All rights reserved by Nikhara News