
ಚುನಾವಣೆ ವೇಳೆ ಬ್ಯಾಟಿನ ಡಿಪಿ ಹಾಕಿದವರ ಸ್ಕ್ರೀನ್ ಶಾಟ್ ನನ್ನಲ್ಲಿದೆ : ಪುತ್ತೂರು ಶಾಸಕ ಅಶೋಕ್ ರೈ
ಪುತ್ತೂರು : ಆ 3 : ” ಗೆದ್ದ ಬಳಿಕ ಅನೇಕರು ಬಂದು ಅಶೋಕಣ್ಣ ನಿಮ್ಮ ಪರ ನಾವು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ, ಅದರಲ್ಲಿ ಕೆಲವರು ಚುನಾವಣೆ ಮುಗಿಯುವ ತನಕವೂ ಬ್ಯಾಟಿನದ್ದೇ ಡಿಪಿ
ಪುತ್ತೂರು : ಆ 3 : ” ಗೆದ್ದ ಬಳಿಕ ಅನೇಕರು ಬಂದು ಅಶೋಕಣ್ಣ ನಿಮ್ಮ ಪರ ನಾವು ಕೆಲಸ ಮಾಡಿದ್ದೇವೆ ಎಂದು ಹೇಳಿದ್ದಾರೆ, ಅದರಲ್ಲಿ ಕೆಲವರು ಚುನಾವಣೆ ಮುಗಿಯುವ ತನಕವೂ ಬ್ಯಾಟಿನದ್ದೇ ಡಿಪಿ
ಮಂಗಳೂರು : ಇತ್ತೀಚೆಗೆ ಯುವಕರು ಹೃದಯಘಾತಕ್ಕೆ ತುತ್ತಾಗಿ ಮೃತಪಡುತ್ತಿರುವ ಘಟನೆಗಳು ಹೆಚ್ಚಾಗಿವೆ. ಅದರಲ್ಲೂ ಪೊಲೀಸ್ ಇಲಾಖೆಯಂತಹ ಸದೃಢ ದೇಹ ಆರೋಗ್ಯ ಬಯಸುವ ಇಲಾಖೆಯ ಸಿಬಂದಿಗಳು ಹೃದಯಘಾತಕ್ಕೆ ತುತ್ತಾಗುತ್ತಿರುವುದು ಕಂಡು ಬರುತ್ತಿವೆ. ಮಂಗಳೂರು ನಗರ ಶಶಸ್ತ್ರ
ಪುತ್ತೂರು: ಅ. 6 ಮತ್ತು 7 ರಂದು ಮೂಡಬಿದ್ರೆ ಆಳ್ವಾಸ್ ನಲ್ಲಿ ನಡೆಯುವ ಬೃಹತ್ ಉದ್ಯೋಗ ಮೇಳದ ಲಾಭವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಯುವಕ ಯುವತಿಯರು ಪಡೆದುಕೊಳ್ಳಬೇಕು. ಇದಕ್ಕಾಗಿ ಈ ಉದ್ಯೋಗ ಮೇಳಕ್ಕೆ ಪುತ್ತೂರಿನಿಂದ
ಬಂಟ್ವಾಳ : ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಎಲೈಸಿ ಏಜೆಂಟ್ ಒಬ್ಬರ ಮೃತ ದೇಹ ಕೆರೆಯಲ್ಲಿ ಸೋಮವಾರ ಮುಂಜಾನೆ ಪತ್ತೆಯಾಗಿದೆ. ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್ ಗ್ಯಾಲರಿ ಮಾಲಕ, ಎಲೈಸಿ ಏಜೆಂಟ್
ಪುತ್ತೂರು: ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು ಸ್ಕೂಟರ್ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ. ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ರವರು ಆಕ್ಟಿವಾ ಸ್ಕೂಟರಿನಲ್ಲಿ
ಪುತ್ತೂರು: ಪುರುಷರಕಟ್ಟೆ ಉದಯಭಾಗ್ಯ ಹೊಟೇಲ್ ಮಾಲಕ ಸುರೇಶ್ ಪ್ರಭು (72) ಅವರು ಹೃದಯಾಘಾತದಿಂದ ಅ.1 ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಪುತ್ತೂರಿನ ಹೊಟೇಲ್ ಉದ್ಯಮಗಳ ಪೈಕಿ ಹೋಳಿಗೆ ತುಪ್ಪ ಹೋಟೇಲ್ ಎಂದೇ ಖ್ಯಾತವಾಗಿತ್ತು ಪುತ್ತೂರಿನ
ನರಿಮೊಗರು: ಕಾಣಿಯೂರು – ಸುಬ್ರಹ್ಮಣ್ಯ ಹೆದ್ದಾರಿಯ ನರಿಮೊಗರು ಸಮೀಪದ ಪಾಪೆತ್ತಡ್ಕ ಎಂಬಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಅ.1 ರಂದು ಬೆಳಿಗ್ಗೆ ಅಪಘಾತ ಸಂಭವಿಸಿದೆ. ಸುಬ್ರಹ್ಮಣ್ಯ ಕಡೆ ಸಾಗುತಿದ್ದ ಕಾರು ಹಾಗೂ ಪುತ್ತೂರು ಕಡೆ
ಪುತ್ತೂರು: ಪುತ್ತೂರಿನ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೇರಳದ ಕಣ್ಣೂರಿನ ಕಡಂಬೆರಿಯಲ್ಲಿ ಸೆ.30ರ ಶನಿವಾರ ನಡೆದಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಝೀಮ್ (21) ಮೃತ ಯುವಕ. ಅಝೀಂ ಬೆಂಗಳೂರಿನಲ್ಲಿ
ಕೊಲ್ಲೂರು ಮತ್ತು ಕದ್ರಿಯಿಂದ ಮುಂದಿನ ತಿಂಗಳು ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣ ಯಾತ್ರೆ ಆಯೋಜಿಸಲಿದ್ದು, ಶುಕ್ರವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಕಲ್ಪ ದಿನದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು.
ಪುತ್ತೂರು : ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ‘ಪಿಲಿಗೊಬ್ಬು’ ಸ್ಪರ್ಧೆ ಹಾಗೂ ಫುಡ್ ಫೆಸ್ಟ್ ಗೆ ಭರದ ಸಿದ್ದತೆ ನಡೆಯುತ್ತಿದೆ. ವಿಜಯ ಸಾಮ್ರಾಟ್ ಪುತ್ತೂರು ಸ್ಥಾಪಕಾಧ್ಯಕ್ಷ ಸಹಜ್
© 2018-22 All rights reserved by Nikhara News