ಕಡಬ : ನಿನ್ನೆ ನಾಪತ್ತೆಯಾಗಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಇಂದು ಶವವಾಗಿ ನದಿಯಲ್ಲಿ ಪತ್ತೆ

ಕಡಬ: ನದಿಗೆ ಜಿಗಿದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪ ನಡೆದಿದೆ ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಎಂಬವರ ಮಗ 10 ನೇ ತರಗತಿ ವಿದ್ಯಾರ್ಥಿ ಅದ್ವೈತ್

Read More »

Kadaba | ಕಡಬ : ನಾಪತ್ತೆಯಾಗಿದ್ದ SSLC ವಿದ್ಯಾರ್ಥಿಯ ಮೃತದೇಹ ಕುಮಾರಧಾರ ನದಿಯ ನಾಕೂರು ಗಯದಲ್ಲಿ ಪತ್ತೆ

ಕಡಬ: ನದಿಗೆ ಜಿಗಿದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ (Kadaba) ಸಮೀಪ ನಡೆದಿದೆ ಕೋಡಿಂಬಾಳ ಗುಂಡಿಮಜಲ್ ನಿವಾಸಿ ಮಂಜುನಾಥ್ ಶೆಟ್ಟಿ ಎಂಬವರ ಮಗ 10 ನೇ ತರಗತಿ

Read More »

Daiva Nartaka: ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ ಸಾವು – ವಿಡಿಯೋ ನೋಡಿ

ಕಡಬ: ದೈವದ ನರ್ತನ ಸೇವೆ  ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30 ರಂದು  ರಾತ್ರಿ 2 ಗಂಟೆ ಸುಮಾರಿಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ

Read More »

ನೆಲ್ಯಾಡಿ : ಚತುಷ್ಪಥ ಕಾಮಗಾರಿ ಹಿನ್ನಲೆ ಅಳವಡಿಸಿದ ಡಿವೈಡರ್‌ ಗೆ ಕಾರು ಢಿಕ್ಕಿ – ಮಹಿಳೆ ಮೃತ್ಯು, ಪುತ್ರ ಹಾಗೂ ಪತಿ ಗಂಭೀರ

ನೆಲ್ಯಾಡಿ : ರಾಷ್ಟ್ರೀಯ ಹೆದ್ದಾರಿ 75ರ   ಚತುಷ್ಪಥ ಕಾಮಗಾರಿ ನಡೆಯುತ್ತಿರುವ ನೆಲ್ಯಾಡಿ ಸಮೀಪದ ಕರ್ಬಸಂಕ ಎಂಬಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮಹಿಳೆ ಮೃತಪಟ್ಟು  ಪತಿ ಮತ್ತು ಪತ್ರ  ಗಂಭೀರ ಗಾಯಗೊಂಡ  ಘಟನೆ ಮಾ.30ರಂದು ಬೆಳಿಗ್ಗೆ

Read More »

ಪುತ್ತೂರು ಮೆಡಿಕಲ್ ಕಾಲೇಜು : ಮುಂದಿನ 50 ವರ್ಷದ ದೂರಗಾಮಿ ಚಿಂತನೆಯಡಿ ಬೇಕಾದ ಪೂರ್ವ ತಯಾರಿಗಳನ್ನು ಬಿಜೆಪಿ ಶಾಸಕರು ಹಾಗೂ ಜನಪ್ರತಿನಿಧಿಗಳು ಮಾಡಿದ್ದಾರೆ : ಆರ್‌ ಸಿ ನಾರಾಯಣ್‌

ಪುತ್ತೂರು: Puttur ಮಾ 30 :  ಪುತ್ತೂರು ಮೆಡಿಕಲ್ ಕಾಲೇಜು ವಿಚಾರದಲ್ಲಿ ಬೇಕಾದ ಪೂರ್ವ ತಯಾರಿಗಳನ್ನು ಬಿಜೆಪಿ ಶಾಸಕರು ಹಾಗೂ ಜನಪ್ರತಿನಿಧಿಗಳು ಮಾಡಿದ್ದಾರೆ.  ಪುತ್ತೂರಿನ 100 ಹಾಸಿಗೆಯ ಸರ್ಕಾರಿ ಅಸ್ಪತ್ರೆ 5.4 ಎಕ್ರೆ ವಿಸ್ತೀರ್ಣವನ್ನು

Read More »

Disqualified MP | ಕೊಲೆಯತ್ನ ಪ್ರಕರಣದಲ್ಲಿ ಅನರ್ಹಗೊಂಡ ಲಕ್ಷದ್ವೀಪ ಸಂಸದನ ಅನರ್ಹತೆ ರದ್ದು ಮಾಡಿದ ಲೋಕಸಭಾ ಸೆಕ್ರೆಟರಿಯೇಟ್ – ಸುಪ್ರೀಂ ಕೋರ್ಟಿನ ವಿಚಾರಣೆಯ ನಡುವೆಯೇ ಮತ್ತೆ ಸಿಕ್ಕಿದ ಸಂಸದ ಸ್ಥಾನ

ಕೊಲೆಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆಯಾಗಿ ಸಂಸದ ಸ್ಥಾನದಿಂದ ಅನರ್ಹಗೊಂಡ(Disqualified MP) ಎನ್‌ಸಿಪಿ ನಾಯಕ , ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ (Mohammed Faizal) ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆ ಹೊರಡಿಸುವ ಮೂಲಕ

Read More »

ಬಳ್ಳಾರಿ ಪಾಲಿಕೆ ಕಾಂಗ್ರೇಸ್ ವಶಕ್ಕೆ : ರಾಜ್ಯದ ಅತಿ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ ಪಾತ್ರರಾದ 23 ವರ್ಷದ ತ್ರಿವೇಣಿ

ಬಳ್ಳಾರಿ, ಮಾ.29: ಬಳ್ಳಾರಿ ಮಹಾನಗರ ಪಾಲಿಕೆಗೆ ನೂತನ ಮೇಯರ್​ ಆಗಿ ಕಾಂಗ್ರೆಸ್​ನ ಡಿ. ತ್ರಿವೇಣಿ ಆಯ್ಕೆಯಾದರು. ರಾಜ್ಯದ ಅತಿ ಕಿರಿಯ ಮೇಯರ್​ ಎಂಬ ಹೆಗ್ಗಳಿಕೆಗೆ 23 ವರ್ಷದ ತ್ರಿವೇಣಿ ಪಾತ್ರರಾಗಿದ್ದಾರೆ. ಉಪ ಮೇಯರ್ ಆಗಿ

Read More »

C-Voters Opinion Poll | ಸಿ-ಓಟರ್ ಸಮೀಕ್ಷೆ ಬಹಿರಂಗ – ಕರ್ನಾಟಕದಲ್ಲಿ ಕಾಂಗ್ರೇಸ್‍ ಭರ್ಜರಿ ಗೆಲುವು : ಕರಾವಳಿಯಲ್ಲಿ ಯಾವಾ ಪಕ್ಷ ಎಷ್ಟು ಸ್ಥಾನ ಪಡೆಯಲಿದೆ ಗೊತ್ತೇ ..?

ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸುಲಭವಾಗಿ ಅಧಿಕಾರ ಹಿಡಿಯಲಿದೆ ಎಂದು ಸಿ-ವೋಟರ್ ಸಮೀಕ್ಷೆ (C-Voters Opinion Poll) ಅಭಿಪ್ರಾಯಪಟ್ಟಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ಗೆ 115ರಿಂದ 127 ಸ್ಥಾನಗಳು ಸಿಗಲಿವೆ.

Read More »

Sullia Congress | ನಂದಕುಮಾರ್ ಗೆ ಟಿಕೇಟ್ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೇಸ್ ಕಚೇರಿ ಎದುರು ಸುಳ್ಯದ ಕಾಂಗ್ರೇಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ (Sullia Congress) ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ

Read More »

ಕರ್ನಾಟಕ ವಿಧಾನಸಭಾ ಚುನಾವಣೆ – 2023 ವೇಳಾ ಪಟ್ಟಿ ಪ್ರಕಟಿಸಿದ ಆಯೋಗ – ಒಂದೇ ಹಂತದಲ್ಲಿ ನಡೆಯಲಿದೆ ರಾಜ್ಯದಲ್ಲಿ ಮತದಾನ

ವದೆಹಲಿ, ಮಾ29 : ಕರ್ನಾಟಕ ರಾಜ್ಯ ವಿಧಾನ ಸಭೆಯ ಚುನಾವಣೆ 2023 ಇದರ ದಿನಾಂಕ ಘೋಷಣೆ ಯಾಗಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರತಿಕಾಘೋಷ್ಠಿ ನಡೆಸಿದ ಮುಖ್ಯ ಚುನಾವಣಾ

Read More »
error: Content is protected !!